ಎಲ್ಲಿದಿಯಪ್ಪಾ ಬಾಲಕೃಷ್ಣ? ನಮಗೆ ನೊಟೀಸ್ ಕೊಡೋನು....!
ಸಿಎಂ ಕುಮಾರಸ್ವಾಮಿ ಪ್ರಚಾರದ ವೇಳೆ ಐಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಜೊತೆ ಚೆಲ್ಲಾಟ ಆಡಬೇಡಿ. ಮಂಡ್ಯಕ್ಕೆ 300 ಜನರ ಕಳಿಸಿ ರೇಡ್ ಮಾಡ್ತೀಯಾ? ಎಲ್ಲಿದ್ದೀಯಾಪ್ಪಾ ಬಾಲಕೃಷ್ಣ.? ಬಾಲಕೃಷ್ಣ ಕೊಟ್ಟಿರುವ ದೂರು ಬಿಜೆಪಿ ಹೆಡ್ ಕ್ವಾಟ್ರಸ್ ನಲ್ಲಿ ಟೈಪ್ ಮಾಡಿರೋದು. ಬಾಲಕೃಷ್ಣ ಬಿಜೆಪಿ ಏಜೆಂಟ್ ಎಂದು ಏಕವಚನದಲ್ಲೇ ಆದಾಯ ತೆರಿಗೆ ಮುಖ್ಯಸ್ಥ ಬಾಲಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಕುಮಾರಸ್ವಾಮಿ ಪ್ರಚಾರದ ವೇಳೆ ಐಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಜೊತೆ ಚೆಲ್ಲಾಟ ಆಡಬೇಡಿ. ಮಂಡ್ಯಕ್ಕೆ 300 ಜನರ ಕಳಿಸಿ ರೇಡ್ ಮಾಡ್ತೀಯಾ? ಎಲ್ಲಿದ್ದೀಯಾಪ್ಪಾ ಬಾಲಕೃಷ್ಣ.? ಬಾಲಕೃಷ್ಣ ಕೊಟ್ಟಿರುವ ದೂರು ಬಿಜೆಪಿ ಹೆಡ್ ಕ್ವಾಟ್ರಸ್ ನಲ್ಲಿ ಟೈಪ್ ಮಾಡಿರೋದು. ಬಾಲಕೃಷ್ಣ ಬಿಜೆಪಿ ಏಜೆಂಟ್ ಎಂದು ಏಕವಚನದಲ್ಲೇ ಆದಾಯ ತೆರಿಗೆ ಮುಖ್ಯಸ್ಥ ಬಾಲಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು.