Asianet Suvarna News Asianet Suvarna News

‘ಸರ್ಕಾರ ರಚಿಸುವ ಬಿಜೆಪಿ ಕನಸು ಹಗಲು ಕನಸಾಗಿಯೇ ಉಳಿಯುತ್ತೆ’

ಕಾಂಗ್ರೆಸ್ ಪಕ್ಷದಿಂದ ಬಂಡಾಯವೆದ್ದು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ನೇತೃತ್ವದಲ್ಲಿ ಹೊಸ ಸರ್ಕಾರ ರಚಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂಬ ವರದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...

ಕಾಂಗ್ರೆಸ್ ಪಕ್ಷದಿಂದ ಬಂಡಾಯವೆದ್ದು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ನೇತೃತ್ವದಲ್ಲಿ ಹೊಸ ಸರ್ಕಾರ ರಚಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂಬ ವರದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...

Video Top Stories