Asianet Suvarna News Asianet Suvarna News

Exit Polls 2019 | ಬೆಂಗಳೂರು ದಕ್ಷಿಣ ಹರಿಗೆ ಪ್ರಸಾದವೋ? ತೇಜಸ್ವಿಗೆ ವರವೋ?

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಪ್ರಬಲ ಜಿದ್ದಾಜಿದ್ದಿಗೆ ಕಾರಣವಾಗಿರುವ ಬೆಂಗಳೂರು ದಕ್ಷಿಣದಲ್ಲಿ ವಿಜಯಮಾಲೆ ಯಾರ ಕೊರಳಿಗೆ? 

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಪ್ರಬಲ ಜಿದ್ದಾಜಿದ್ದಿಗೆ ಕಾರಣವಾಗಿರುವ ಬೆಂಗಳೂರು ದಕ್ಷಿಣದಲ್ಲಿ ವಿಜಯಮಾಲೆ ಯಾರ ಕೊರಳಿಗೆ? 

Video Top Stories