Asianet Suvarna News Asianet Suvarna News

ಬಿಜೆಪಿ-ಕಾಂಗ್ರೆಸ್ ಇಬ್ಬರಿಗೂ ಶಾಕ್, ಸದ್ದಿಲ್ಲದೆ ಕೆಸಿಆರ್ ಕೊಟ್ರು ಮಾಸ್ಟರ್ ಸ್ಟ್ರೋಕ್

ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್ ರಾವ್ ಮತ್ತೆ  ತೃತೀಯ ರಂಗ ರಚನೆಗೆ ಮುಂದಾಗಿದ್ದಾರಾ? ಈಗ ದೇಶದಲ್ಲಿ ನಡೆಯುತ್ತಿರುವ ರಾಜಕಾರಣದ ಬೆಳವಣಿಗೆಗಳು ಹೌದು ಎನ್ನುತ್ತಿವೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೆಸಿಆರ್  ನಡೆಸುತ್ತಿರುವ ಹೊಸ ತಂತ್ರಗಾರಿಕೆ ಏನು? ಇಲ್ಲಿದೆ ಡಿಟೇಲ್ಸ್

ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್ ರಾವ್ ಮತ್ತೆ  ತೃತೀಯ ರಂಗ ರಚನೆಗೆ ಮುಂದಾಗಿದ್ದಾರಾ? ಈಗ ದೇಶದಲ್ಲಿ ನಡೆಯುತ್ತಿರುವ ರಾಜಕಾರಣದ ಬೆಳವಣಿಗೆಗಳು ಹೌದು ಎನ್ನುತ್ತಿವೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೆಸಿಆರ್  ನಡೆಸುತ್ತಿರುವ ಹೊಸ ತಂತ್ರಗಾರಿಕೆ ಏನು? ಇಲ್ಲಿದೆ ಡಿಟೇಲ್ಸ್