ಯಶ್- ದರ್ಶನ್ ಕಳ್ಳೆತ್ತು: ಮಾತಿನಲ್ಲೇ ಜೋಡೆತ್ತುಗಳ ಬೆಂಡೆತ್ತಿದ ಈಶ್ವರಪ್ಪ

ನಟ ದರ್ಶನ್, ಯಶ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ‘ಜೋಡೆತ್ತು’ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಎಚ್ ಡಿಕೆ ಮತ್ತು ಡಿಕೆಶಿ ಎಂಬ ಜೋಡೆತ್ತುಗಳಿಗೆ ಹೊಸ ವ್ಯಾಖ್ಯಾನ ನೀಡುವ ಮೂಲಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ನಟ ದರ್ಶನ್, ಯಶ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ‘ಜೋಡೆತ್ತು’ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಎಚ್ ಡಿಕೆ ಮತ್ತು ಡಿಕೆಶಿ ಎಂಬ ಜೋಡೆತ್ತುಗಳಿಗೆ ಹೊಸ ವ್ಯಾಖ್ಯಾನ ನೀಡುವ ಮೂಲಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

Related Video