ಪಿಕ್ ನಿಕ್ ಬಿಟ್ಟಾಕಿ ಮತ ಹಾಕಿ : ರಿಷಭ್ ಶೆಟ್ಟಿ ಮನವಿ
ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಮತದಾರರದಲ್ಲಿ ಮನವಿ ಮಾಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಪ್ಪದೇ ಮತದಾನ ಮಾಡಿ ಎಂದಿದ್ದಾರೆ. ನಿಮ್ಮ ಜವಾಬ್ದಾರಿಯನ್ನು ನಿಭಾಯಿಸಿ ಎಂದು ಕೇಳಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಮತದಾರರದಲ್ಲಿ ಮನವಿ ಮಾಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಪ್ಪದೇ ಮತದಾನ ಮಾಡಿ ಎಂದಿದ್ದಾರೆ. ನಿಮ್ಮ ಜವಾಬ್ದಾರಿಯನ್ನು ನಿಭಾಯಿಸಿ ಎಂದು ಕೇಳಿಕೊಂಡಿದ್ದಾರೆ.
ಏಪ್ರಿಲ್ 18 ಹಾಗೂ 23 ರಂದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.