Asianet Suvarna News Asianet Suvarna News

ಮೋದಿ ಹೆಲಿಕಾಪ್ಟರ್ ನಲ್ಲಿದ್ದ ಸೀಕ್ರೆಟ್ ಬಾಕ್ಸ್? ಏನಿದರ ರಹಸ್ಯ?

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 09 ರಂದು ಕರ್ನಾಟಕದ ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿದ್ದ ಹೆಲಿಕಾಪ್ಟರ್ ನಿಂದ ಕೆಳಗಿಳಿಸಲಾದ ನಿಗೂಢ ಕಪ್ಪು ಪೆಟ್ಟಿಗೆಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಬಗ್ಗೆ ಈಗಾಗಲೇ ಟ್ವೀಟ್ ಮಾಡಿದ್ದು, ಈ ಬಾಕ್ಸ್ ನ ರಹಸ್ಯವನ್ನು ಚುನಾವಣಾ ಆಯೋಗ ಭೇದಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು[ಏ.13]: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 09 ರಂದು ಕರ್ನಾಟಕದ ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿದ್ದ ಹೆಲಿಕಾಪ್ಟರ್ ನಿಂದ ಕೆಳಗಿಳಿಸಲಾದ ನಿಗೂಢ ಕಪ್ಪು ಪೆಟ್ಟಿಗೆಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಬಗ್ಗೆ ಈಗಾಗಲೇ ಟ್ವೀಟ್ ಮಾಡಿದ್ದು, ಈ ಬಾಕ್ಸ್ ನ ರಹಸ್ಯವನ್ನು ಚುನಾವಣಾ ಆಯೋಗ ಭೇದಿಸಬೇಕು ಎಂದು ಆಗ್ರಹಿಸಿದ್ದಾರೆ.

Video Top Stories