ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಯುವ ಕಮಲ ಅಭ್ಯರ್ಥಿ ಯಾರು, ಲೆಕ್ಕಾಚಾರ ಏನು?
ಚುನಾವಣಾ ಅಖಾಡ ರಂಗೇರುತ್ತಿದ್ದಂತೆ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವೂ ತಲೆನೋವಾಗಿದೆ. ಬಿಜೆಪಿಗೆ ಸರಿಯಾದ ಅಭ್ಯರ್ಥಿಗಳು ಸಿಗುತ್ತಿಲ್ಲ. ತೇಜಸ್ವಿನಿ ಗೌಡ, ಸಿ.ಪಿ .ಯೋಗೇಶ್ವರ ಸಹ ಹಿಂದೇಟು ಹಾಕುತ್ತಿದ್ದಾರೆ.
ಚುನಾವಣಾ ಅಖಾಡ ರಂಗೇರುತ್ತಿದ್ದಂತೆ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವೂ ತಲೆನೋವಾಗಿದೆ. ಬಿಜೆಪಿಗೆ ಸರಿಯಾದ ಅಭ್ಯರ್ಥಿಗಳು ಸಿಗುತ್ತಿಲ್ಲ. ತೇಜಸ್ವಿನಿ ಗೌಡ, ಸಿ.ಪಿ .ಯೋಗೇಶ್ವರ ಸಹ ಹಿಂದೇಟು ಹಾಕುತ್ತಿದ್ದಾರೆ.