Asianet Suvarna News Asianet Suvarna News

ಬಿಜೆಪಿಗೆ ಠಕ್ಕರ್; ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ಸಿಗೆ ಇವರೇ ‘ಆಧಾರ್’?

ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಕೂಡಾ ಪ್ರಮುಖ ಕ್ಷೇತ್ರ. ಅನಂತ್ ಕುಮಾರ್ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರಕ್ಕೆ, ಅವರ ನಿಧನದ ಬಳಿಕ ಬಿಜೆಪಿಯು ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿದೆ.  ಬಿಜೆಪಿಯು ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿಯವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡಾ, ಈ ಬಾರಿಯಾದರೂ ಈ ಕ್ಷೇತ್ರವನ್ನು ತೆಕ್ಕೆಗೆ ಹಾಕಿಕೊಳ್ಳಬೇಕೆಂದು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಹಾಗಾದ್ರೆ ತೇಜಸ್ವಿನಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ?
 

ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಕೂಡಾ ಪ್ರಮುಖ ಕ್ಷೇತ್ರ. ಅನಂತ್ ಕುಮಾರ್ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರಕ್ಕೆ, ಅವರ ನಿಧನದ ಬಳಿಕ ಬಿಜೆಪಿಯು ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿದೆ.  ಬಿಜೆಪಿಯು ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿಯವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡಾ, ಈ ಬಾರಿಯಾದರೂ ಈ ಕ್ಷೇತ್ರವನ್ನು ತೆಕ್ಕೆಗೆ ಹಾಕಿಕೊಳ್ಳಬೇಕೆಂದು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಹಾಗಾದ್ರೆ ತೇಜಸ್ವಿನಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ?