ಬೆಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಮಾರಿ
ಒಂದು ಕಡೆ ಮಂಡ್ಯದಲ್ಲಿ ಸುಮಲತಾ- ನಿಖಿಲ್ ಕುಮಾರಸ್ವಾಮಿ ಬೆಂಬಲಿಗರ ನಡುವೆ ಮಾರಮಾರಿಯಾಗಿದ್ದರೆ, ಇನ್ನೊಂದು ಕಡೆ ಬೆಂಗಳೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.
ಒಂದು ಕಡೆ ಮಂಡ್ಯದಲ್ಲಿ ಸುಮಲತಾ- ನಿಖಿಲ್ ಕುಮಾರಸ್ವಾಮಿ ಬೆಂಬಲಿಗರ ನಡುವೆ ಮಾರಮಾರಿಯಾಗಿದ್ದರೆ, ಇನ್ನೊಂದು ಕಡೆ ಬೆಂಗಳೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.