Asianet Suvarna News Asianet Suvarna News

ಚುನಾವಣೆಗೂ ಮುನ್ನ ಕೈಪಡೆಗೆ ಹಿನ್ನಡೆ; ಕಾಂಗ್ರೆಸ್ ಶಾಸಕ ಬಿಜೆಪಿ ಕಡೆ!

ಚುನಾವಣೆ ಬಂತೆಂದರೆ ಮತದಾರರಿಗೆ ಹಬ್ಬ, ಇನ್ನೊಂದು ಕಡೆ ರಾಜಕಾರಣಿಗಳಿಗೆ ಪಕ್ಷಾಂತರ ಪರ್ವ. ಈ ಸೀಸನ್‌ನಲ್ಲಿ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ಜಿಗಿಯುವುದು ಸಾಮಾನ್ಯ. ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್ ಶಾಸಕರೊಬ್ಬರು, ಪಕ್ಷ ತ್ಯಜಿಸಿ ಬಿಜೆಪಿ ಸೇರಿದ್ದಾರೆ.     

ಚುನಾವಣೆ ಬಂತೆಂದರೆ ಮತದಾರರಿಗೆ ಹಬ್ಬ, ಇನ್ನೊಂದು ಕಡೆ ರಾಜಕಾರಣಿಗಳಿಗೆ ಪಕ್ಷಾಂತರ ಪರ್ವ. ಈ ಸೀಸನ್‌ನಲ್ಲಿ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ಜಿಗಿಯುವುದು ಸಾಮಾನ್ಯ. ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್ ಶಾಸಕರೊಬ್ಬರು, ಪಕ್ಷ ತ್ಯಜಿಸಿ ಬಿಜೆಪಿ ಸೇರಿದ್ದಾರೆ.     

Video Top Stories