Asianet Suvarna News Asianet Suvarna News

‘ಮೇ. 23 ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲು’

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮೇ. 23 ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮೈತ್ರಿನಾಯಕರ ಕಚ್ಚಾಟದಿಂದಲೇ ಸರ್ಕಾರ ಪತನವಾಗಲಿದೆ ಕಾದು ನೋಡಿ ಎಂದು ಯಡಿಯೂರಪ್ಪ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮೇ. 23 ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮೈತ್ರಿನಾಯಕರ ಕಚ್ಚಾಟದಿಂದಲೇ ಸರ್ಕಾರ ಪತನವಾಗಲಿದೆ ಕಾದು ನೋಡಿ ಎಂದು ಯಡಿಯೂರಪ್ಪ ಹೇಳಿದ್ದಾರೆ.