‘ಯಡಿಯೂರಪ್ಪ ಒಳ್ಳೆ ಜ್ಯೋತಿಷಿ ಇರಬಹುದು, ನಾವು ಕೆಲಸವನ್ನು ನಂಬಿದವರು’
ಲೋಕಸಭೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ, ಸರ್ಕಾರದ ಭವಿಷ್ಯದ ಬಗ್ಗೆ ತೀರ್ಮಾನವಾಗಲಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಬಿ.ಎಸ್. ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
ಲೋಕಸಭೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ, ಸರ್ಕಾರದ ಭವಿಷ್ಯದ ಬಗ್ಗೆ ತೀರ್ಮಾನವಾಗಲಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಬಿ.ಎಸ್. ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.