Asianet Suvarna News Asianet Suvarna News

ಜೆಡಿಎಸ್ ಶಾಸಕನಿಗೆ ಬಿಜೆಪಿಯಿಂದ 10 ಕೋಟಿ? ಮೇ 23 ಬಳಿಕ ಬಾಂಬೆಗೆ?

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿವೆ. ಆದರೆ ಮೈತ್ರಿಪಕ್ಷಗಳ ನಾಯಕರ ನಡುವೆ ಮಾತಿನ ಯುದ್ಧ ಇನ್ನೂ ನಿಂತಿಲ್ಲ. ಮಂಡ್ಯ ಜೆಡಿಎಸ್ ಶಾಸಕರ ಬಗ್ಗೆ ಕಾಂಗ್ರೆಸ್ ಮುಖಂಡ ಸ್ಫೋಟಕ ಆರೋಪವನ್ನು ಮಾಡಿದ್ದಾರೆ.   

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿವೆ. ಆದರೆ ಮೈತ್ರಿಪಕ್ಷಗಳ ನಾಯಕರ ನಡುವೆ ಮಾತಿನ ಯುದ್ಧ ಇನ್ನೂ ನಿಂತಿಲ್ಲ. ಮಂಡ್ಯ ಜೆಡಿಎಸ್ ಶಾಸಕರ ಬಗ್ಗೆ ಕಾಂಗ್ರೆಸ್ ಮುಖಂಡ ಸ್ಫೋಟಕ ಆರೋಪವನ್ನು ಮಾಡಿದ್ದಾರೆ.