
ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ... ರೈತರ ಕಷ್ಟ ತಿಳಿಯುತ್ತೆ... ನಟರಿಗೆ ಸಿಎಂ ಟಾಂಗ್
ಸುಮಲತಾ ಪರ ಪ್ರಚಾರಕ್ಕಿಳಿದಿರುವ ಸ್ಯಾಂಡಲ್ ವುಡ್ ನಟರಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಯಾವಾಗಲೂ ಕೊಡೆಯ ನೆರಳಿನಲ್ಲಿರುವವರಿಗೆ ಈ ಮೂಲಕವಾದರೂ ಸ್ವಲ್ಪ ರೈತರ ಕಷ್ಟ ಗೊತ್ತಾಗಲಿ ಎಂದು ಲೇವಡಿ ಮಾಡಿದ್ದಾರೆ.
ಸುಮಲತಾ ಪರ ಪ್ರಚಾರಕ್ಕಿಳಿದಿರುವ ಸ್ಯಾಂಡಲ್ ವುಡ್ ನಟರಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಯಾವಾಗಲೂ ಕೊಡೆಯ ನೆರಳಿನಲ್ಲಿರುವವರಿಗೆ ಈ ಮೂಲಕವಾದರೂ ಸ್ವಲ್ಪ ರೈತರ ಕಷ್ಟ ಗೊತ್ತಾಗಲಿ ಎಂದು ಲೇವಡಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ