ಪುತ್ರನ ಗೆಲುವಿಗೆ ಪಣ; ಹೊಸ ದಾಳ ಉರುಳಿಸಿದ ಕುಮಾರಣ್ಣ
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಹಾಗೂ ಪಕ್ಷದ ನಾಯಕರಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇ ಬೇಕೆಂಬ ಅನಿವಾರ್ಯತೆ ಅವರಿಗೆ. ಈ ಹಿನ್ನೆಲೆಯಲ್ಲಿ ಖುದ್ದು ಸಿಎಂ ಎಚ್.ಡಿ. ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಹಾಗೂ ಪಕ್ಷದ ನಾಯಕರಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇ ಬೇಕೆಂಬ ಅನಿವಾರ್ಯತೆ ಅವರಿಗೆ. ಈ ಹಿನ್ನೆಲೆಯಲ್ಲಿ ಖುದ್ದು ಸಿಎಂ ಎಚ್.ಡಿ. ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.