Asianet Suvarna News Asianet Suvarna News

ಸರ್ಕಾರದ ವಿರುದ್ಧ ಆಯೋಗದ ಕದ ತಟ್ಟಿದ ಸುಮಲತಾ; ದೂರಿನಲ್ಲೇನಿದೆ?

ಮೈತ್ರಿಕೂಟದ ವಿರುದ್ಧ ‘ರೆಬೆಲ್‘ ಆಗಿ ಮಂಡ್ಯ ಚುನಾವಣಾ ಕಣಕ್ಕೆ ಧುಮುಕಿರುವ ಸುಮಲತಾ ಅಂಬರೀಷ್ ಇದೀಗ, ಮೈತ್ರಿ ಸರ್ಕಾರದ ವಿರುದ್ಧ ಚುನಾವಣಾ ಆಯೋಗದ ಕದ ತಟ್ಟಿದ್ದಾರೆ. ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಸುಮಲತಾ ಏನು ಹೇಳಿದ್ದಾರೆ? ಇಲ್ಲಿದೆ ವಿವರ...
 

ಮೈತ್ರಿಕೂಟದ ವಿರುದ್ಧ ‘ರೆಬೆಲ್‘ ಆಗಿ ಮಂಡ್ಯ ಚುನಾವಣಾ ಕಣಕ್ಕೆ ಧುಮುಕಿರುವ ಸುಮಲತಾ ಅಂಬರೀಷ್ ಇದೀಗ, ಮೈತ್ರಿ ಸರ್ಕಾರದ ವಿರುದ್ಧ ಚುನಾವಣಾ ಆಯೋಗದ ಕದ ತಟ್ಟಿದ್ದಾರೆ. ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಸುಮಲತಾ ಏನು ಹೇಳಿದ್ದಾರೆ? ಇಲ್ಲಿದೆ ವಿವರ...
 

Video Top Stories