‘ಯಡಿಯೂರಪ್ಪ ಡಬ್ಬಿ ಬಡಿದುಕೊಂಡು ಇರ್ಬೇಕಾಗುತ್ತೆ!’
‘ಯಡಿಯೂರಪ್ಪ ಡಬ್ಬಿ ಬಡಿದುಕೊಂಡು ಇರ್ಬೇಕಾಗುತ್ತೆ!’ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಖತ್ ಟಾಂಗ್
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಉರುಳುವುದು ಖಚಿತ ನಾವು ಸರ್ಕಾರ ರಚಿಸಿವುದು ನಿಶ್ಚಿತ ಎಂದು ಹೇಳುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಖತ್ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ದಾರೆ ಅಂತ ನೋಡೋಣ ಬನ್ನಿ.