ಮಂಡ್ಯ ಅಖಾಡದಲ್ಲಿ ಕಾಂಗ್ರೆಸ್ ಬಂಡಾಯದ ಗುಟ್ಟು ಬಿಚ್ಚಿಟ್ಟಿ GT ದೇವೇಗೌಡ
ಮೈತ್ರಿ ಧರ್ಮ ಪಾಲನೆಯಲ್ಲಿ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಚಿವ GT ದೇವೇಗೌಡ ಮಂಡ್ಯ ಅಖಾಡದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈತ್ರಿ ಧರ್ಮ ಪಾಲನೆಯಲ್ಲಿ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಚಿವ GT ದೇವೇಗೌಡ ಮಂಡ್ಯ ಅಖಾಡದಲ್ಲಿ ಹೊಸ ಬಾಂಬ್ ಸಿಡಿಸಿದ್ದು, ಜಿಲ್ಲೆಯ ಕಾಂಗ್ರೆಸ್ ಬಂಡಾಯದ ಗುಟ್ಟು ಬಿಚ್ಚಿಟ್ಟಿದ್ದಾರೆ.