ಸುಮಲತಾಗೆ ಬಿಜೆಪಿ ಬೆಂಬಲ; ನಿಖಿಲ್ ಪ್ರತಿಕ್ರಿಯಿಸಿದ್ದು ಹೀಗೆ
ಮಂಡ್ಯದಿಂದ ಸುಮಲತಾ ಸ್ಪರ್ಧೆಗೆ ಬಿಜೆಪಿ ಬೆಂಬಲ ಸೂಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ನಿಖಿಲ್ ಕುಮಾರಸ್ವಾಮಿ ನಿರಾಕರಿಸಿದ್ದಾರೆ. ಒಂದಷ್ಟು ಶಕ್ತಿಗಳು ನನ್ನನ್ನು ಸೋಲಿಸಲು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ಮಂಡ್ಯದಿಂದ ಸುಮಲತಾ ಸ್ಪರ್ಧೆಗೆ ಬಿಜೆಪಿ ಬೆಂಬಲ ಸೂಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ನಿಖಿಲ್ ಕುಮಾರಸ್ವಾಮಿ ನಿರಾಕರಿಸಿದ್ದಾರೆ. ಒಂದಷ್ಟು ಶಕ್ತಿಗಳು ನನ್ನನ್ನು ಸೋಲಿಸಲು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.