Asianet Suvarna News Asianet Suvarna News

ನಿಖಿಲ್ ನಾಮಪತ್ರ: ಚರ್ಚೆಗೆ ಗ್ರಾಸವಾಗಿದೆ KPTCLಗೆ ಎಸ್‌ಪಿ ಬರೆದ ಪತ್ರ!

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಎಸ್‌.ಪಿ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಬರೆದಿರುವ ಪತ್ರ ಚರ್ಚೆಗೆ ಗ್ರಾಸವಾಗಿದೆ. ಅದೇನು ಪತ್ರ? ಏನಿದೆ ಅದರಲ್ಲಿ?  

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಎಸ್‌.ಪಿ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಬರೆದಿರುವ ಪತ್ರ ಚರ್ಚೆಗೆ ಗ್ರಾಸವಾಗಿದೆ. ಅದೇನು ಪತ್ರ? ಏನಿದೆ ಅದರಲ್ಲಿ?  

Video Top Stories