Asianet Suvarna News Asianet Suvarna News

ಮಂಡ್ಯ ಮಹಾಘಟಬಂಧನ್‌: ರೆಬೆಲ್ಸ್ ಬೆನ್ನಿಗೆ ನಿಂತ ಕೆಪಿಸಿಸಿ ಅಧ್ಯಕ್ಷ, ದಳಪತಿಗಳಿಗೆ ಹಿನ್ನಡೆ

ಮಂಡ್ಯ ಮಹಾಘಟಬಂಧನ್‌: ರೆಬೆಲ್ಸ್ ಬೆನ್ನಿಗೆ ನಿಂತ ಕೆಪಿಸಿಸಿ ಅಧ್ಯಕ್ಷ, ದಳಪತಿಗಳಿಗೆ ಹಿನ್ನಡೆ

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ  ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚನಾವಣೆ ಎದುರಿಸಿವೆ. ಆದ್ರೆ ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ. ಇಲ್ಲಿನ ಕೆಲ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೆಲಸ ಮಾಡಿದ್ದಾರೆಂಬ ಆರೋಪಗಳನ್ನು ಜೆಡಿಎಸ್ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೂ ಸಿಎಂ ಕುಮಾರಸ್ವಾಮಿ ದೂರು ನೀಡಿದ್ದಾರೆ. ಆದ್ರೆ, ಇದೀಗ ಕೆಪಿಸಿಸಿ ಅಧ್ಯಕ್ಷ ಮಂಡ್ಯ ರೆಬೆಲ್ಸ್ ನಾಯಕರ ಬೆನ್ನಿಗೆ ನಿಂತಿದ್ದು, ದಳಪತಿಗಳಿಗೆ ಹಿನ್ನಡೆಯಾಗಿದೆ.