Asianet Suvarna News Asianet Suvarna News

ಅನಂತ್ ಕುಮಾರ್ ಆಪ್ತರ ಮೇಲೆ ರೇಡ್! ಲಕ್ಷಾಂತರ ಹಣ ಪತ್ತೆ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಧಿಕಾರಿಗಳು ರಾಜಕಾರಣಿಗಳ ಹಣದಾಟಕ್ಕೆ ಬ್ರೇಕ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಈಗ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಆಪ್ತರು, ಜಿಲ್ಲಾ ನಾಯಕರ ಬಳಿಯಿಂದ ಲಕ್ಷಾಂತರ ಹಣವನ್ನು ವಶಪಡಿಸಿಕೊಂಡಿದ್ದಾರೆ. 

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಧಿಕಾರಿಗಳು ರಾಜಕಾರಣಿಗಳ ಹಣದಾಟಕ್ಕೆ ಬ್ರೇಕ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಈಗ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಆಪ್ತರು, ಜಿಲ್ಲಾ ನಾಯಕರ ಬಳಿಯಿಂದ ಲಕ್ಷಾಂತರ ಹಣವನ್ನು ವಶಪಡಿಸಿಕೊಂಡಿದ್ದಾರೆ.