Asianet Suvarna News Asianet Suvarna News

ಬೆಂಗ್ಳೂರು ದಕ್ಷಿಣ ಮೋದಿಗೆ?: ‘ನೇರಾನೇರ’ವಾಗಿ ಇಲ್ಲ!

2019ರ ಲೋಕಸಭೆ ಚುನಾವಣೆಯ ಬಿಸಿ ಬಿಸಿ ಸುದ್ದಿ| ಕರ್ನಾಟಕದಲ್ಲಿ ಸುನಾಮಿ ಅಲೆ ಎಬ್ಬಿಸಿದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ| ಬೆಂಗಳೂರು ದಕ್ಷಿಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿ?| ತೇಜಸ್ವಿನಿ ಅನಂತ್ ಕುಮಾರ್ ಬದಲು ಮೋದಿ ಸ್ಪರ್ಧೆ?| ಈ ಕುರಿತು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಪ್ರತಿಕ್ರಿಯೆ ಏನು?

ಬೆಂಗಳೂರು(ಮಾ.23): ಇದು ಬಹುಶಃ 2019ರ ಲೋಕಸಭೆ ಚುನಾವಣೆಯ ಅತ್ಯಂತ ಕುತೂಹಲಕಾರಿ ಸುದ್ದಿ. ಕರ್ನಾಟಕವೂ ಸೇರದಿಂತೆ ಇಡೀ ದೇಶವೇ ಈ ಸುದ್ದಿ ಕೇಳಿ ಹೌಹಾರಿದೆ. ಮೋದಿ ಕರ್ನಾಟಕದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಸುನಾಮಿಯಂತೆ ಬಂದು ಅಪ್ಪಳಿಸಿದೆ. ದಕ್ಷಿಣ ಭಾರತದಲ್ಲಿ ಕಮಲ ಅರಳಿಸುವ ಇರಾದೆಯೊಂದಿಗೆ ಕರ್ನಾಟಕದಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ನಿಮ್ಮ ಸುವರ್ಣನ್ಯೂಸ್ ನ ನೇರಾ ನೇರ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ಸಂಪೂರ್ಣ ವಿಡಿಯೋ ನಿಮಗಾಗಿ..