Asianet Suvarna News Asianet Suvarna News

ತೇಜಸ್ವಿನಿ ಅನಂತ್ ಕುಮಾರ್‌ಗೆ ಕೈ ತಪ್ಪಿದ ಟಿಕೆಟ್: ಮತದಾರರ ಆಕ್ರೋಶ!

ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಕ್ಷೇತ್ರದ ಜನತೆ ಅಸಮಾಧಾನಗೊಂಡಿದ್ದಾರೆ. ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸುವುದೇ ಆಗಿದ್ದರೆ, ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದೇಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಬೆಂಗಳೂರು(ಮಾ.26): ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಕ್ಷೇತ್ರದ ಜನತೆ ಅಸಮಾಧಾನಗೊಂಡಿದ್ದಾರೆ. ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸುವುದೇ ಆಗಿದ್ದರೆ, ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದೇಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ತೇಜಸ್ವಿನಿ ಅವರ ದು:ಖದ ಲಾಭ ಪಡೆದ ಬಿಜೆಪಿ ಕೊನೆ ಘಳಿಗೆಯಲ್ಲಿ ಅಭ್ಯರ್ಥಿ ಬದಲಿಸಿ ಮೋಸ ಮಾಡಿದೆ ಎಂದು ಅನಂತ್ ಕುಮಾರ್ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..