
ಸಿಎಂ ಟೀಕೆಗೆ ಪ್ರತ್ಯುತ್ತರ ಕೊಟ್ಟ ಯಶ್!
ರಾಕಿಂಗ್ ಸ್ಟಾರ್ ಯಶ್ ಸುಮಲತಾ ಪರ ಮಂಡ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ವೈಯಕ್ತಿಕವಾಗಿ ನಡೆಯುತ್ತಿರುವ ವಾಕ್ಸಮರದ ಬಗ್ಗೆ ಮಾತನಾಡಿದ್ದಾರೆ. ಸಿಎಂ ಟೀಕೆಗೆ ಉತ್ತರ ಕೊಟ್ಟಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ.
ರಾಕಿಂಗ್ ಸ್ಟಾರ್ ಯಶ್ ಸುಮಲತಾ ಪರ ಮಂಡ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ವೈಯಕ್ತಿಕವಾಗಿ ನಡೆಯುತ್ತಿರುವ ವಾಕ್ಸಮರದ ಬಗ್ಗೆ ಮಾತನಾಡಿದ್ದಾರೆ. ಸಿಎಂ ಟೀಕೆಗೆ ಉತ್ತರ ಕೊಟ್ಟಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ.
Add Asianetnews Kannada as a Preferred Source
