Asianet Suvarna News Asianet Suvarna News

ಶಿವಮೊಗ್ಗದಲ್ಲಿ ಬ್ಯಾಲೆಟ್‌ ಬಾಕ್ಸ್‌ಗಳಿಗೆ ಸೀಲ್ ಮಾಡದೇ ಅಧಿಕಾರಿಗಳ ನಿರ್ಲಕ್ಷ್ಯ

ಶಿವಮೊಗ್ಗ ಅಂಚೆ ಮತಗಳಿಗೆ ಸೀಲ್ ಮಾಡದೇ ನಿರ್ಲಕ್ಷ್ಯ ಪ್ರಕರಣವನ್ನು ಸುವರ್ಣ ನ್ಯೂಸ್ ವರದಿ ಮಾಡಿದ ಬಳಿಕ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬ್ಯಾಲೆಟ್ ಬಾಕ್ಸ್ ಗಳನ್ನು ಸೀಲ್ ಮಾಡಿದ್ದಾರೆ  ಅಧಿಕಾರಿಗಳು. ನೋಡೆಲ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಶಿವಮೊಗ್ಗ ಅಂಚೆ ಮತಗಳಿಗೆ ಸೀಲ್ ಮಾಡದೇ ನಿರ್ಲಕ್ಷ್ಯ ಪ್ರಕರಣವನ್ನು ಸುವರ್ಣ ನ್ಯೂಸ್ ವರದಿ ಮಾಡಿದ ಬಳಿಕ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬ್ಯಾಲೆಟ್ ಬಾಕ್ಸ್ ಗಳನ್ನು ಸೀಲ್ ಮಾಡಿದ್ದಾರೆ  ಅಧಿಕಾರಿಗಳು. ನೋಡೆಲ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

Video Top Stories