
BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪ್ರಯತ್ನದ ಹೊರತಾಗಿಯೂ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಮೇಶ್ ಜಾಧವ್ ಮೋದಿ ಸಂಪುಟ ಸೇರುವಲ್ಲಿ ವಿಫಲರಾಗಿದ್ದಾರೆ.
ಬೆಂಗಳೂರು(ಮೇ.30): ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪ್ರಯತ್ನದ ಹೊರತಾಗಿಯೂ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಮೇಶ್ ಜಾಧವ್ ಮೋದಿ ಸಂಪುಟ ಸೇರುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಿಂದ ಮೂವರು ಹಿರಿಯ ನಾಯಕರಿಗೆ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದೆ. ಅಲ್ಲದೇ ರಾಜ್ಯಸಭೆ ಕೋಟಾದಡಿ ನಿರ್ಮಲಾ ಸೀತಾರಾಮನ್ ಅವರಿಗೂ ಸಚಿವ ಸ್ಥಾನ ಪಕ್ಕಾ ಆಗಿದೆ. ಹೀಗಾಗಿ ಶೋಭಾ ಮತ್ತು ಉಮೇಶ್ ಜಾಧವ್ ಅವರಿಗೆ ಸಚಿವ ಸ್ಥಾನ ಸಿಗುವುದು ಅನುಮಾನವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..