Asianet Suvarna News Asianet Suvarna News

’ಸಿದ್ದರಾಮಯ್ಯಗೆ ಬುದ್ಧಿ ಭ್ರಮಣೆ ಆಗಿದೆ, ನಿಮ್ಹಾನ್ಸ್‌ಗೆ ಸೇರಿಸಬೇಕು’

ಮೋದಿ ನಾಲಾಯಕ್ ಎಂದ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಗುದ್ದು ನೀಡಿದ್ದಾರೆ. ಚುನಾವಣೆ ಬಳಿಕ ಅವರು ಏನು ಮಾತನಾಡುತ್ತಿದ್ದಾರೆ ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯಗೆ ಬುದ್ಧಿ ಭ್ರಮಣೆ ಆಗಿದೆ. ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಶೋಭಾ ಕರಂದ್ಲಾಜೆ ಗುದ್ದು ಕೊಟ್ಟಿದ್ದಾರೆ. 

ಮೋದಿ ನಾಲಾಯಕ್ ಎಂದ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಗುದ್ದು ನೀಡಿದ್ದಾರೆ. ಚುನಾವಣೆ ಬಳಿಕ ಅವರು ಏನು ಮಾತನಾಡುತ್ತಿದ್ದಾರೆ ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯಗೆ ಬುದ್ಧಿ ಭ್ರಮಣೆ ಆಗಿದೆ. ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಶೋಭಾ ಕರಂದ್ಲಾಜೆ ಗುದ್ದು ಕೊಟ್ಟಿದ್ದಾರೆ. 

Video Top Stories