Asianet Suvarna News Asianet Suvarna News

‘ಸಂಸತ್ತಿನಲ್ಲಿ ಬೆಂಗಳೂರು ಬಗ್ಗೆ ಮೋಹನ ಮೌನ, ಮತ್ಯಾಕೆ ಕಳುಹಿಸೋಣ?’

ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಭ್ಯರ್ಥಿ  ರಿಜ್ವಾನ್ ಅರ್ಶದ್ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತಯಾಚನೆ ನಡೆಸಿದ್ದಾರೆ. ಈ ವೇಳೆ, ಹಾಲಿ ಸಂಸದ ಪಿ.ಸಿ. ಮೋಹನ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಸಂಸತ್ತಿನಲ್ಲಿ ಪಿ.ಸಿ. ಮೋಹನ್ ಬೆಂಗಳೂರಿನ ಬಗ್ಗೆ ಒಮ್ಮೆಯೂ ಮಾತನಾಡಿಲ್ಲ, ಇಂಥವರು ಸಂಸತ್ತಿಗೆ ಹೋಗ್ಬೇಕಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಭ್ಯರ್ಥಿ  ರಿಜ್ವಾನ್ ಅರ್ಶದ್ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತಯಾಚನೆ ನಡೆಸಿದ್ದಾರೆ. ಈ ವೇಳೆ, ಹಾಲಿ ಸಂಸದ ಪಿ.ಸಿ. ಮೋಹನ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಸಂಸತ್ತಿನಲ್ಲಿ ಪಿ.ಸಿ. ಮೋಹನ್ ಬೆಂಗಳೂರಿನ ಬಗ್ಗೆ ಒಮ್ಮೆಯೂ ಮಾತನಾಡಿಲ್ಲ, ಇಂಥವರು ಸಂಸತ್ತಿಗೆ ಹೋಗ್ಬೇಕಾ ಎಂದು ಪ್ರಶ್ನಿಸಿದ್ದಾರೆ.