Asianet Suvarna News Asianet Suvarna News

ಜನಾದೇಶವನ್ನು ಗೌರವಿಸುತ್ತೇವೆ: ಸಿದ್ದರಾಮಯ್ಯ


ಲೋಕಸಭಾ ಚುನಾವಣೆ 2019 ಫಲಿತಾಂಶ ಹೊರ ಬಿದ್ದಿದ್ದು ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಸರ್ಕಾರಕ್ಕೆ ಮುಖಭಂಗವಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಈ ಗೆಲುವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.  

ಲೋಕಸಭಾ ಚುನಾವಣೆ 2019 ಫಲಿತಾಂಶ ಹೊರ ಬಿದ್ದಿದ್ದು ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಸರ್ಕಾರಕ್ಕೆ ಮುಖಭಂಗವಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಈ ಗೆಲುವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.  

Video Top Stories