Asianet Suvarna News Asianet Suvarna News

ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ಅಚ್ಚರಿಯ ಟ್ವೀಟ್..!

 ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮತಗಳೂ ಬಿಜೆಪಿಗೆ ಹೋಗಿವೆ ಎಂಬ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಸಿದ್ದು ಟ್ವಿಟ್ಟರ್ ನಲ್ಲಿ ಏನಂತ ಪ್ರತಿಕ್ರಿಯಿಸಿದ್ದಾರೆ ನೋಡಿ.

Video Top Stories