Asianet Suvarna News Asianet Suvarna News

ನಮಗೆ 99 % ನ್ಯಾಯ ಸಿಗಲ್ಲ: ಸಿಎಂ ಮೇಲೆ ಸುಮಲತಾ ಆಕ್ರೋಶ

ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಮುಖ್ಯವಾದ ವಿಡಿಯೋವೊಂದನ್ನು ಬಿಡುಗಡೆ ಮಾಡಬಹುದು ಎನ್ನಲಾಗಿತ್ತು. ಆದರೆ ಯಾವುದೇ ವಿಡಿಯೋ ಬಿಡುಗಡೆ ಮಾಡಿಲ್ಲ. ಸಿಎಂ ಕುಮಾರಸ್ವಾಮಿ, ಹಾಗೂ ಮಂಡ್ಯ ಡಿಸಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ಹಾಗೂ ನಂತರ ನಡೆದ ಬೆಳವಣಿಗೆಗಳ ಬಗ್ಗೆ ಇದ್ದ ಸಂಶಯವನ್ನು ಎಳೆ ಎಳೆಯಾಗಿ ಜನರೆದುರು ಬಿಚ್ಚಿಟ್ಟರು. 

ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಮುಖ್ಯವಾದ ವಿಡಿಯೋವೊಂದನ್ನು ಬಿಡುಗಡೆ ಮಾಡಬಹುದು ಎನ್ನಲಾಗಿತ್ತು. ಆದರೆ ಯಾವುದೇ ವಿಡಿಯೋ ಬಿಡುಗಡೆ ಮಾಡಿಲ್ಲ. ಸಿಎಂ ಕುಮಾರಸ್ವಾಮಿ, ಹಾಗೂ ಮಂಡ್ಯ ಡಿಸಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ಹಾಗೂ ನಂತರ ನಡೆದ ಬೆಳವಣಿಗೆಗಳ ಬಗ್ಗೆ ಇದ್ದ ಸಂಶಯವನ್ನು ಎಳೆ ಎಳೆಯಾಗಿ ಜನರೆದುರು ಬಿಚ್ಚಿಟ್ಟರು. 

Video Top Stories