Asianet Suvarna News Asianet Suvarna News

ರಂಗೇರಿದೆ ಮಂಡ್ಯ ಕಣ: ರೆಬೆಲ್ ಸುಮಲತಾರಿಂದ ಇಂದು ನಾಮಪತ್ರ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಅವರ ಸ್ಪರ್ಧೆಯಿಂದ ಮಂಡ್ಯ ಚುನಾವಣಾ ಕಣ ರಂಗೇರಿದೆ. ಈ ಸಮರದ ಕಾವು ಮತ್ತಷ್ಟು ಹೆಚ್ಚಾಗಲಿದ್ದು, ಇಂದು ಸುಮಲತಾ ನಾಮಪತ್ರ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಅವರ ಸ್ಪರ್ಧೆಯಿಂದ ಮಂಡ್ಯ ಚುನಾವಣಾ ಕಣ ರಂಗೇರಿದೆ. ಈ ಸಮರದ ಕಾವು ಮತ್ತಷ್ಟು ಹೆಚ್ಚಾಗಲಿದ್ದು, ಇಂದು ಸುಮಲತಾ ನಾಮಪತ್ರ ಸಲ್ಲಿಸಲಿದ್ದಾರೆ.

Video Top Stories