Asianet Suvarna News Asianet Suvarna News

ಲೋಕಸಮರ: ಕಾಂಗ್ರೆಸ್ ಸೇರಿದಂತೆ 21 ಪಕ್ಷಗಳಿಗೆ ಭಾರೀ ಹಿನ್ನಡೆ

ಲೋಕಸಭಾ ಚುನಾವಣೆಗೆ ಇನ್ನೆರಡು ಹಂತಗಳು ಬಾಕಿಯಿವೆ. ಮತ ಎಣಿಕೆ ವೇಳೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸಬೇಕೆಂದು ವಿಪಕ್ಷಗಳು ಸಲ್ಲಿಸಿದ್ದ ಮರು-ಪರಿಶೀಲನಾ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಕಾಂಗ್ರೆಸ್, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರಿದಂತೆ 21 ವಿಪಕ್ಷಗಳು ಸುಪ್ರೀಂ ಮೊರೆ ಹೋಗಿದ್ದುವು. 

ಲೋಕಸಭಾ ಚುನಾವಣೆಗೆ ಇನ್ನೆರಡು ಹಂತಗಳು ಬಾಕಿಯಿವೆ. ಮತ ಎಣಿಕೆ ವೇಳೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸಬೇಕೆಂದು ವಿಪಕ್ಷಗಳು ಸಲ್ಲಿಸಿದ್ದ ಮರು-ಪರಿಶೀಲನಾ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಕಾಂಗ್ರೆಸ್, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರಿದಂತೆ 21 ವಿಪಕ್ಷಗಳು ಸುಪ್ರೀಂ ಮೊರೆ ಹೋಗಿದ್ದುವು. 

Video Top Stories