Asianet Suvarna News Asianet Suvarna News

ಚಿಂಚೋಳಿ: ಪ್ರಿಯಾಂಕ್ ಖರ್ಗೆಗೆ ಜಾಧವ್ ಸವಾಲ್

ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಕಣಕ್ಕಿಳಿಯುವುದು ಖಚಿತವಾಗಿದೆ. ಈ ವೇಳೆ, ಉಮೇಶ್ ಜಾಧವ್ ಪ್ರಿಯಾಖಮ್ ಖರ್ಗೆಗೆ ಸವಾಲೊಂದನ್ನು ಹಾಕಿದ್ದಾರೆ. 
 

ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಕಣಕ್ಕಿಳಿಯುವುದು ಖಚಿತವಾಗಿದೆ. ಈ ವೇಳೆ, ಉಮೇಶ್ ಜಾಧವ್ ಪ್ರಿಯಾಖಮ್ ಖರ್ಗೆಗೆ ಸವಾಲೊಂದನ್ನು ಹಾಕಿದ್ದಾರೆ.