Asianet Suvarna News Asianet Suvarna News

ಸುಮಲತಾ ಗೆಲ್ಲಿಸಲು ಬಿಜೆಪಿಯಿಂದ ಐಟಿ ದಾಳಿ : ಪುಟ್ಟರಾಜು

ಸಚಿವ ಸಿ.ಎಸ್. ಪುಟ್ಟರಾಜು ಸೇರಿದಂತೆ ಇನ್ನಿತರ ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಪುಟ್ಟರಾಜು, ಆದಾಯ ತೆರಿಗೆ ಇಲಾಖೆಯ ಈ ಕ್ರಮ ಕೇಂದ್ರ ಸರ್ಕಾರದ ಸೇಡಿನ ರಾಜಕೀಯದ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ. ಮಂಡ್ಯದ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಲು ಇದೆಲ್ಲಾ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಸಚಿವ ಸಿ.ಎಸ್. ಪುಟ್ಟರಾಜು ಸೇರಿದಂತೆ ಇನ್ನಿತರ ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಪುಟ್ಟರಾಜು, ಆದಾಯ ತೆರಿಗೆ ಇಲಾಖೆಯ ಈ ಕ್ರಮ ಕೇಂದ್ರ ಸರ್ಕಾರದ ಸೇಡಿನ ರಾಜಕೀಯದ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ. ಮಂಡ್ಯದ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಲು ಇದೆಲ್ಲಾ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.