Asianet Suvarna News Asianet Suvarna News

ಕನಕಪುರ ಬಂಡೆ ಒಡೆಯಲು ನಾವು ಸಿದ್ಧ: ಆರ್.ಅಶೋಕ್

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಅಶ್ವಥ್ ನಾರಾಯಣ್ ನಾಮಪತ್ರ ಸಲ್ಲಿಸಿದ್ದಾರೆ. ಅಶ್ವಥ್ ನಾರಾಯಣ್ ಪರವಾಗಿ ಆರ್ ಅಶೋಕ್ ಸೇರಿದಂತೆ ಸಾಕಷ್ಟು ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಕನಕಪುರ ಬಂಡೆಯನ್ನು ಒಡೆಯಲು ನಾವು ಸಿದ್ದರಾಗಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ. 

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಅಶ್ವಥ್ ನಾರಾಯಣ್ ನಾಮಪತ್ರ ಸಲ್ಲಿಸಿದ್ದಾರೆ. ಅಶ್ವಥ್ ನಾರಾಯಣ್ ಪರವಾಗಿ ಆರ್ ಅಶೋಕ್ ಸೇರಿದಂತೆ ಸಾಕಷ್ಟು ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಕನಕಪುರ ಬಂಡೆಯನ್ನು ಒಡೆಯಲು ನಾವು ಸಿದ್ದರಾಗಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ.