‘ಬಾಡಿಗೆ’ ಬಗ್ಗೆ ಪ್ರಶ್ನಿಸಿದ ಅಭಿಮಾನಿಗೆ ಯಶ್ ಕೊಟ್ಟ ಉತ್ತರ! ‘ದಳಪುತ್ರ’ ತತ್ತರ

ಮಂಡ್ಯದಲ್ಲಿ ಮತ್ತೆ ‘ಬಾಡಿಗೆ’ ಬಾತ್ ಸದ್ದು ಮಾಡಿದೆ. ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ‘ಬಾಡಿಗೆ’ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಅಭಿಮಾನಿ ಪ್ರಶ್ನೆಗೆ ಯಶ್ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ. 

Share this Video
  • FB
  • Linkdin
  • Whatsapp

ಮಂಡ್ಯದಲ್ಲಿ ಮತ್ತೆ ‘ಬಾಡಿಗೆ’ ಬಾತ್ ಸದ್ದು ಮಾಡಿದೆ. ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ‘ಬಾಡಿಗೆ’ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಅಭಿಮಾನಿ ಪ್ರಶ್ನೆಗೆ ಯಶ್ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video