
ಮನೆ ಹೆಣ್ಣುಮಗಳ ಬಗ್ಗೆ ಮಾತಾಡಿದ್ರೆ ಸುಮ್ಮನೆ ಇರಲ್ಲ ಎಂದ ಯಶ್
ಮಂಡ್ಯದಲ್ಲಿ ಶಿವರಾಮೇಗೌಡ ಹೇಳಿಕೆಗೆ ಯಶ್ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದ ಸ್ವಾಭಿಮಾನ ಮಾರಾಟಕ್ಕಿಲ್ಲ. ಮನೆ ಹೆಣ್ಣುಮಗಳ ಬಗ್ಗೆ ಮಾತಾಡಿದ್ರೆ ಸುಮ್ಮನೆ ಇರಲ್ಲ ಎಂದಿದ್ದಾರೆ. ಭ್ರಷ್ಟಾಚಾರ ಮಾಡಿ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಸೈನಿಕರ ತರ ಕೆಲಸ ಮಾಡ್ತಾರೆ ನಮ್ಮ ಜನ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಶಿವರಾಮೇಗೌಡ ಹೇಳಿಕೆಗೆ ಯಶ್ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದ ಸ್ವಾಭಿಮಾನ ಮಾರಾಟಕ್ಕಿಲ್ಲ. ಮನೆ ಹೆಣ್ಣುಮಗಳ ಬಗ್ಗೆ ಮಾತಾಡಿದ್ರೆ ಸುಮ್ಮನೆ ಇರಲ್ಲ ಎಂದಿದ್ದಾರೆ. ಭ್ರಷ್ಟಾಚಾರ ಮಾಡಿ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಸೈನಿಕರ ತರ ಕೆಲಸ ಮಾಡ್ತಾರೆ ನಮ್ಮ ಜನ ಎಂದು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ