
ಇವರು ಸ್ಟಾರ್ ನಟರಲ್ಲ, ಸಾಮಾಜಿಕ ದುಷ್ಕೃತ್ಯದ ರಾಯಭಾರಿಗಳು: ನಟ ಚೇತನ್ ಆಕ್ರೋಶ
ಸ್ಟಾರ್ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಸೆ. 01): ಸ್ಟಾರ್ ನಟರ ವಿರುದ್ಧ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಜೂಜು, ಸೋಡ, ಗುಟ್ಕಾ, ಪಾನ್ ಮಸಾಲಾ ಪರ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Add Asianetnews Kannada as a Preferred Source

ಆನ್ಲೈನ್ ಜೂಜು ನಿಲ್ಲಿಸಿ ಎಂಬ ಅಭಿಯಾನ ಶುರುವಾಗಿದೆ. ಇದು ಕೂಡಾ ಸಾಮಾಜಿಕ ಪಿಡುಗು. ಇದಕ್ಕೆ ಸಂಬಂಧಿಸಿದ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುವುದು ಕೂಡಾ ಅಪರಾಧವಾಗುತ್ತದೆ. ಇದನ್ನು ಕೂಡಾ ನಿಲ್ಲಿಸಬೇಕು ಎಂಬ ಮಾತು ಶುರುವಾಗಿದೆ.
ಸಿಸಿಬಿಗೆ ದಾಖಲೆ ಸಲ್ಲಿಸಿದ ಇಂದ್ರಜಿತ್; ವಿಡಿಯೋದಲ್ಲಿರುವ ಆ ನಟಿ ಯಾರು?