ಮಡಿಕೇರಿ,ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ

ಮಡಿಕೇರಿ , ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ ಮೆರೆದಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಕಾರಿಗೆ ಕಲ್ಲು ಹೊಡೆದು ಹುಚ್ಚಾಟ ಮಾಡಿದ್ದಾರೆ. ಮಂಡ್ಯದ ಜ್ಯೋತಿ ಇಂಟರ್ ನ್ಯಾಷನಲ್ ಬಳಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಹಾಗೂ ಬೆಳಿಗ್ಗೆ ಮಂಡ್ಯದಲ್ಲಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ.  

Share this Video
  • FB
  • Linkdin
  • Whatsapp

ಮಡಿಕೇರಿ , ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ ಮೆರೆದಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಕಾರಿಗೆ ಕಲ್ಲು ಹೊಡೆದು ಹುಚ್ಚಾಟ ಮಾಡಿದ್ದಾರೆ. ಮಂಡ್ಯದ ಜ್ಯೋತಿ ಇಂಟರ್ ನ್ಯಾಷನಲ್ ಬಳಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಹಾಗೂ ಬೆಳಿಗ್ಗೆ ಮಂಡ್ಯದಲ್ಲಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video