Asianet Suvarna News Asianet Suvarna News

ನಿಖಿಲ್ ಎಲ್ಲಿದ್ದೀಯಪ್ಪಾ? ಎನ್ನುವವರಿಗೆ ಕೊಟ್ರು ಉತ್ತರ!

ಸೀತಾರಾಮ ಕಲ್ಯಾಣ ನಂತರ ನಿಖಿಲ್ ರಾಜಕೀಯದಲ್ಲಿ ಬ್ಯುಸಿಯಾದ್ರು. ಮಂಡ್ಯ ಚುನಾವಣೆ ನಂತರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ನಿಖಿಲ್ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಎಂಬ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ. ಸದ್ಯದಲ್ಲೇ ಸಿನಿಮಾವೊಂದು ಸೆಟ್ಟೇರಲಿದೆ.  ಟಾಲಿವುಡ್ ಡೈರಕ್ಟರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ. 

ಸೀತಾರಾಮ ಕಲ್ಯಾಣ ನಂತರ ನಿಖಿಲ್ ರಾಜಕೀಯದಲ್ಲಿ ಬ್ಯುಸಿಯಾದ್ರು. ಮಂಡ್ಯ ಚುನಾವಣೆ ನಂತರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ನಿಖಿಲ್ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಎಂಬ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ. ಸದ್ಯದಲ್ಲೇ ಸಿನಿಮಾವೊಂದು ಸೆಟ್ಟೇರಲಿದೆ.  ಟಾಲಿವುಡ್ ಡೈರಕ್ಟರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ.