Asianet Suvarna News Asianet Suvarna News

ನೆರೆ ಸಂತ್ರಸ್ತರಿಗೆ ನೆರವಾಗಿ; ಅಭಿಮಾನಿಗಳಲ್ಲಿ ದರ್ಶನ್ ಮನವಿ

ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಭಾಗದ ಪ್ರದೇಶಗಳು ಮುಳುಗಿ ಹೋಗಿದೆ. ಎಲ್ಲಾ ಕಡೆ ನೀರು ನುಗ್ಗಿದೆ. ಜನ ಭೀತಿಯಲ್ಲಿದ್ದಾರೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಜನರ ನೆರವಿಗೆ ದರ್ಶನ್ ಮುಂದಾಗಿದ್ದಾರೆ. ಅಭಿಮಾನಿಗಳಲ್ಲಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದಾರೆ. 

ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಭಾಗದ ಪ್ರದೇಶಗಳು ಮುಳುಗಿ ಹೋಗಿದೆ. ಎಲ್ಲಾ ಕಡೆ ನೀರು ನುಗ್ಗಿದೆ. ಜನ ಭೀತಿಯಲ್ಲಿದ್ದಾರೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಜನರ ನೆರವಿಗೆ ದರ್ಶನ್ ಮುಂದಾಗಿದ್ದಾರೆ. ಅಭಿಮಾನಿಗಳಲ್ಲಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದಾರೆ. 

Video Top Stories