ಚಿರು ಸಾವಿನ ಬಗ್ಗೆ ಆರೋಪ: ದರ್ಶನ್ ಪ್ರತಿಕ್ರಿಯೆ ಮುಖಕ್ಕೆ ಹೊಡೆದಂಗಿತ್ತು..!

ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 31): ಸ್ಯಾಂಡಲ್‌ವುಡ್ ಡ್ರಗ್ಸ್‌ ಜಾಲದ ಬಗ್ಗೆ ದರ್ಶನ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇದು ಸ್ಯಾಂಡಲ್‌ವುಡ್‌ಗೆ ಬಂದ ಕಳಂಕ ಅಲ್ಲ. ಕರ್ನಾಟಕಕ್ಕೆ ಬಂದ ಕಳಂಕ. ನನ್ನ 26 ವರ್ಷಗಳ ಸಿನಿ ಜರ್ನಿಯಲ್ಲಿ ಈ ಡ್ರಗ್ಸ್ ಜಾಲದ ಬಗ್ಗೆಯೇ ಕೇಳಿಲ್ಲ' ಎಂದು ದರ್ಶನ್ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಚಿರು ಸರ್ಜಾ ಸಾವಿನ ಬಗ್ಗೆ ಪ್ರಶ್ನೆ ಎತ್ತಿರುವ ಇಂದ್ರಜಿತ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ಸತ್ತವರ ಮೇಲೆ ಆರೋಪ ಮಾಡುವುದು ಎಷ್ಟು ಸರಿ? ಸತ್ತವರ ಬಗ್ಗೆ ಒಳ್ಳೆಯ ಮಾತನಾಡೋಣ. ಕೆಟ್ಟದ್ದು ಬೇಡ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ' ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಕನ್ನಡದ ಖ್ಯಾತ ನಟಿಗೂ ಡ್ರಗ್ಸ್‌ ದಂಧೆ ಉರುಳು? ಇಂದ್ರಜಿತ್ ತೋರಿಸಿದ ಆ ವಿಡಿಯೋ ಯಾರದ್ದು?

Related Video