ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್ಗೆ ಖಡಕ್ ವಾರ್ನ್
ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ.
ಬೆಂಗಳೂರು (ಆ. 30): ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ.