
ಮೌನ ಮುರಿದ ಧ್ರುವಾ ಸರ್ಜಾ; ಇಂದ್ರಜಿತ್ಗೆ ಖಡಕ್ ವಾರ್ನ್
ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ.
ಬೆಂಗಳೂರು (ಆ. 30): ಚಿರು ಸರ್ಜಾ ಸಾವಿನ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೇಳಿಕೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಡೆಗೂ ಧ್ರುವಾ ಮೌನ ಮುರಿದಿದ್ದು, ಇಂದ್ರಜಿತ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಈಗ ಇದಕ್ಕೇನೂ ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಸರಿಯಾಗಿಯೇ ಉತ್ತರ ಕೊಡುತ್ತೇವೆ. ಸುಮ್ಮನೆ ಬಿಡುವುದಿಲ್ಲ' ಎಂದು ಧ್ರುವಾ ಸರ್ಜಾ ಖಡಕ್ಕಾಗಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ