Asianet Suvarna News Asianet Suvarna News

ಶಿವರಾಜ್ ಕುಮಾರ್ ಸಿನಿಮಾದಲ್ಲಿ ದೈವಕೋಲಕ್ಕೆ ಅಪಚಾರ?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆನಂದ್’ ಸಿನಿಮಾಗಾಗಿ ಮಂಗಳೂರಿನ ಬಂಟ್ವಾಳ ತಾಲೂಕಿನ ರಾಜರಾಜೇಶ್ವರಿ ದೇವಾಲಯದ ಮುಂಭಾಗದಲ್ಲಿ ಭೂತಕೋಲ ಮಾದರಿಯ ಒಂದು ಸೆಟ್ ಹಾಕಲಾಗಿದೆ. ಅಲ್ಲಿ ಶೂಟಿಂಗ್ ನಡೆಯುತ್ತಿದೆ. ಇದಕ್ಕೆ ಧಾರ್ಮಿಕ ಅಪಚಾರವಾಗಿದೆ ಎಂದು ಮಂಗಳೂರಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆನಂದ್’ ಸಿನಿಮಾಗಾಗಿ ಮಂಗಳೂರಿನ ಬಂಟ್ವಾಳ ತಾಲೂಕಿನ ರಾಜರಾಜೇಶ್ವರಿ ದೇವಾಲಯದ ಮುಂಭಾಗದಲ್ಲಿ ಭೂತಕೋಲ ಮಾದರಿಯ ಒಂದು ಸೆಟ್ ಹಾಕಲಾಗಿದೆ. ಅಲ್ಲಿ ಶೂಟಿಂಗ್ ನಡೆಯುತ್ತಿದೆ. ಇದಕ್ಕೆ ಧಾರ್ಮಿಕ ಅಪಚಾರವಾಗಿದೆ ಎಂದು ಮಂಗಳೂರಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video Top Stories