ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 30): ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಧ್ರುವಾ ಸರ್ಜಾ ಕೂಡಾ ಸಿಟ್ಟಾಗಿದ್ದಾರೆ. ಉತ್ತರ ಕೊಡಲು ಇದು ಸರಿಯಾದ ಸಮಯವಲ್ಲ. ಸಮಯ ಬಂದಾಗ ಉತ್ತರ ಕೊಡುತ್ತೇವೆ' ಎಂದಿದ್ದಾರೆ. 

ಚಿರಂಜೀವಿ ಸರ್ಜಾ ಸಾವಿಗೂ ಡ್ರಗ್ಸ್‌ ಮಾಫಿಯಾಗೂ ಇದ್ಯಾ ನಂಟು?

Related Video