ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 13): ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರವಿ ಬೆಳಗೆರೆ ಜೊತೆ ಒಂದು ವಾರ ಇರುವ ಅವಕಾಶ ಸಿಕ್ಕಿದ್ದು ನಮ್ಮ ಯೋಗ: ಶೈನ್ ಶೆಟ್ಟಿ

ಮೇಘನಾ ಸಿನಿಮಾ ಹಿನ್ನಲೆಯಿರುವ ಕುಟುಂಬದಿಂದ ಬಂದವರು. ಹಾಗಾಗಿ ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಇದಕ್ಕೆ ಮೇಘನಾ, 'ಸದ್ಯಕ್ಕೆ ನನ್ನ ಗಮನ ಮಗನ ಮೇಲಿದೆ. ಮುಂದೆ ಸಿನಿಮಾಗೆ ಬರ್ತೀನಿ' ಎಂದಿದ್ದಾರೆ. 

Related Video